ಕಾಡಾನೆಗಳಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಸರ್ಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಅರಣ್ಯ ಇಲಾಖೆ ಮೂಲಕ ಆನೆಗಳ ಹಾವಳಿ ನಿಯಂತ್ರಿಸಬೇಕು–ಬಿ.ಎಸ್.ಸದಾನಂದ ಬೇಳೆಗದ್ದೆ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೊಪ್ಪ
ಕಾಡುಕೋಣ ಮತ್ತಿತರೆ ಪ್ರಾಣಿಗಳ ಹಾವಳಿ ಎದುರಿಸುತ್ತಿರುವ ಶೃಂಗೇರಿ ಕ್ಷೇತ್ರದ ಜನರಿಗೆ ಈಗ ಕಾಡಾನೆ ಸಮಸ್ಯೆ ಎದುರಾಗಿದೆ. ಜನರಿಗೆ ರಕ್ಷಣಾತ್ಮಕ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಪಡೆ ಆರಂಭಿಸಿ ಆನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.ಮಹೇಂದ್ರ ಎಸ್. ವಕೀಲ ಕೊಪ್ಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.