ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ-ಶಾಸಕ ಕಳಕಪ್ಪ ಬಂಡಿ, ಅ.ಭಾ.ವೀ.ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಂ.ಲೋಕೇಶ, ಎಂ.ಎಸ್. ಚನ್ನಕೇಶವ, ಬೆಂಗಳೂರಿನ ಮಂಜುನಾಥ ಆರಾಧ್ಯ, ಚಿಕ್ಕಮಗಳೂರು ನಗರ ವೀರಶೈವ ಸಮಾಜದ ಕಾರ್ಯದರ್ಶಿ ಜಗದೀಶ, ಸೂಡಿ ಜುಕ್ತಿ ಹಿರೇಮಠದ ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯ, ನೀಲಗಲ್ಲ ಹಿರೇಮಠದ ಪಂಚಾಕ್ಷರ ಶಿವಾಚಾರ್ಯ, ತರೀಕೆರೆ ಹಿರೇಮಠದ ಜಗದೀಶ್ವರ ಶಿವಾಚಾರ್ಯ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಕೃಷ್ಣಾರೆಡ್ಡಿ, ಬೆಂಗಳೂರಿನ ಶ್ರೀನಿವಾಸರೆಡ್ಡಿ, ಶಿವಮೊಗ್ಗದ ಹನಸವಾಡಿ ಕೇಶವಮೂರ್ತಿ, ಗ್ರಂಥ ದಾನಿ ಎಂ.ಕೊಟ್ರೇಶಪ್ಪ ಹರಪನಹಳ್ಳಿ ಇವರಿಗೆ ಸ್ವಾಮೀಜಿ ಗುರುರಕ್ಷೆಯಿತ್ತು ಶುಭ ಹಾರೈಸಿದರು. ಕೆ.ಆರ್.ಭೂಮಿಕಾ, ಗುರುಲಿಂಗಯ್ಯ ಹಿತ್ತಲಶಿರೂರ, ಶಾಂತಾ ಆನಂದ, ಸದಸ್ಯ ಬಿ. ಜಗದೀಶ್ಚಂದ್ರ ಇದ್ದರು.