ಜಾನಪದ ಕಲಾವಿದ ಡಾ.ಮಾಳೇ
ನಹಳ್ಳಿ ಬಸಪ್ಪ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಕೆ.ಪಿ.ಸಿ.ಸಿ.ಸದಸ್ಯ ಕೆ.ಎಸ್.ಆನಂದ್ ಜಾನಪದ ವಸ್ತುಪ್ರದರ್ಶನ ಉದ್ಘಾಟಿಸಿದರು. ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಸತ್ಯನಾರಾಯಣ, ಎಂ.ಎಸ್.ವಿಶಾಲಾಕ್ಷಮ್ಮ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ, ಪರಿಷತ್ ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ರೂಪಾ ನಾಯ್ಕ ಇದ್ದರು.