‘ಪ್ರವಾಸಿ ತಾಣದಲ್ಲಿ ಸೌಲಭ್ಯ ಕಲ್ಪಿಸಬೇಕು, ‘ಸ್ಥಳೀಯರಿಗೆ ಪ್ರವೇಶ ಶುಲ್ಕ ವಿನಾಯ್ತಿ ನೀಡಬೇಕು’, ‘ಪ್ರವೇಶ ಶುಲ್ಕ ದರವನ್ನು ಕಡಿತಗೊಳಿಸಬೇಕು’ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಇದೇ 1ರಂದು ಸ್ಥಳೀಯರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಸುತ್ತಮುತ್ತಲ ಗ್ರಾಮಸ್ಥರು ಕೈ ಜೋಡಿಸಲು ಮುಂದಾಗಿದ್ದಾರೆ.