<p><strong>ತರೀಕೆರೆ</strong>: ದೇಶದ ಏಕತೆಗಾಗಿ ಸೌಹರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸೋಣ ಎಂದು ಹಿಂದೂ ಮಹಾಸಭಾ ಗಣಪತಿ ಸಮಿತಿಯ ಗೌರವಧ್ಯಕ್ಷ ಕೆ.ಎಚ್. ಮಹೇಂದ್ರ ಹೇಳಿದರು.</p>.<p>ಪಟ್ಟಣದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಅಂಗವಾಗಿ ಮುಸ್ಲಿಂ ಬಾಂಧವರೂಂದಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಮುಂದಿನ ದಿನಗಳಲ್ಲಿ ಪೋಲಿಸ್ ರಕ್ಷಣೆಯಿಲ್ಲದೆ ಗಣೇಶ ಹಬ್ಬವನ್ನು ಆಚರಿಸೋಣ ಎಂದರು.</p>.<p>ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್ ಮಾತನಾಡಿ, ಹಿಂದೂ-ಮುಸ್ಲಿಂ ಹಬ್ಬಗಳು ಭಾವ್ಯಕ್ಯ ಸಂದೇಶ ನೀಡಬೇಕು. ದೇಶದಲ್ಲಿ ಶಾಂತಿ ನೆಲಸಬೇಕು ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್, ಮುಸ್ಲಿಂ ಮುಖಂಡರಾದ ಅದಿಲ್ ಪಾಷ, ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಮಂಜು, ರಘು, ಶ್ರೇಯಸ್, ಶಿವಕುಮಾರ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ದೇಶದ ಏಕತೆಗಾಗಿ ಸೌಹರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸೋಣ ಎಂದು ಹಿಂದೂ ಮಹಾಸಭಾ ಗಣಪತಿ ಸಮಿತಿಯ ಗೌರವಧ್ಯಕ್ಷ ಕೆ.ಎಚ್. ಮಹೇಂದ್ರ ಹೇಳಿದರು.</p>.<p>ಪಟ್ಟಣದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಅಂಗವಾಗಿ ಮುಸ್ಲಿಂ ಬಾಂಧವರೂಂದಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಮುಂದಿನ ದಿನಗಳಲ್ಲಿ ಪೋಲಿಸ್ ರಕ್ಷಣೆಯಿಲ್ಲದೆ ಗಣೇಶ ಹಬ್ಬವನ್ನು ಆಚರಿಸೋಣ ಎಂದರು.</p>.<p>ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್ ಮಾತನಾಡಿ, ಹಿಂದೂ-ಮುಸ್ಲಿಂ ಹಬ್ಬಗಳು ಭಾವ್ಯಕ್ಯ ಸಂದೇಶ ನೀಡಬೇಕು. ದೇಶದಲ್ಲಿ ಶಾಂತಿ ನೆಲಸಬೇಕು ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್, ಮುಸ್ಲಿಂ ಮುಖಂಡರಾದ ಅದಿಲ್ ಪಾಷ, ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಮಂಜು, ರಘು, ಶ್ರೇಯಸ್, ಶಿವಕುಮಾರ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>