<p><strong>ಚಿಕ್ಕಮಗಳೂರು:</strong> ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ಆಯೋಜಿಸಿದ್ದು, ಇದೇ 12 ಮತ್ತು 13ರಂದು ಗಿರಿಶ್ರೇಣಿಯ ತಾಣಗಳಿಗೆ ಪ್ರವಾಸಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.</p>.<p>ಬಾಬಾಬುಡನ್ ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾದಲ್ಲಿ ಇದೇ 13ರಂದು ದತ್ತಮಾಲಾ ಅಭಿಯಾನ ಜರುಗಲಿದೆ. ವಿವಿಧೆಡೆಗಳ ಭಕ್ತರು ಕೈಂಕರ್ಯದಲ್ಲಿ ಪಾಲ್ಗೊಳ್ಳುವರು.</p>.<p>ಗಿರಿಶ್ರೇಣಿಯ ತಾಣಗಳಿಗೆ ಎರಡು ದಿನ ಪ್ರವಾಸಿ ವಾಹನಗಳು, ಲಾಂಗ್ ಚಾಸಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ಆಯೋಜಿಸಿದ್ದು, ಇದೇ 12 ಮತ್ತು 13ರಂದು ಗಿರಿಶ್ರೇಣಿಯ ತಾಣಗಳಿಗೆ ಪ್ರವಾಸಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.</p>.<p>ಬಾಬಾಬುಡನ್ ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾದಲ್ಲಿ ಇದೇ 13ರಂದು ದತ್ತಮಾಲಾ ಅಭಿಯಾನ ಜರುಗಲಿದೆ. ವಿವಿಧೆಡೆಗಳ ಭಕ್ತರು ಕೈಂಕರ್ಯದಲ್ಲಿ ಪಾಲ್ಗೊಳ್ಳುವರು.</p>.<p>ಗಿರಿಶ್ರೇಣಿಯ ತಾಣಗಳಿಗೆ ಎರಡು ದಿನ ಪ್ರವಾಸಿ ವಾಹನಗಳು, ಲಾಂಗ್ ಚಾಸಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>