ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಯಾದಾಗ ಕೇಂದ್ರ ಕೃಷಿ ಖಾತೆ ಸಚಿವೆಯಾಗಿ ಒಮ್ಮೆಯೂ ಭೇಟಿ ಮಾಡಿ ಪರಿಹಾರ ನೀಡಲಿಲ್ಲ. ಪಕ್ಷದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಬಿಜೆಪಿ 28 ಕ್ಷೇತ್ರಗಳಲ್ಲಿ ಗೆಲುತ್ತದೆ ಎಂದು ಭವಿಷ್ಯ ಹೇಳುತ್ತಿದ್ದಾರೆ. ಆದರೆ ಶೋಭಾಗೆ ಈ ಕ್ಷೇತ್ರದ ಟಿಕೆಟ್ ನೀಡಿದಲ್ಲಿ ಸೋಲು ನಿಶ್ಚಿತ.-ಅನಿಲ್ಕುಮಾರ್ ಬಿಜೆಪಿ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.