ಉಪವಿಭಾಗಾಧಿಕಾರಿ ಕೆ.ಜಿ. ಕಾಂತರಾಜ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಹಾಲಮೂರ್ತಿ ರಾವ್, ತಹಶೀಲ್ದಾರ್ ವಿ.ಎಸ್. ರಾಜೀವ್ ಅವರು ಪ್ರತಿಭಟನೆನಿರತರ ಮನವೊಲಿಸಲು ಪ್ರಯತ್ನಿಸಿದರು. ದೇಗುಲಕ್ಕೆ ಹಾಕಿರುವ ಬೀಗ ತೆಗೆಸಿ ಪ್ರವೇಶ ಕೊಡಿಸಬೇಕು ಎಂದು ದಲಿತ ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.