ನೌಕರರ ರಾಜ್ಯ ಘಟಕದ ಉಪಾಧ್ಯಕ್ಷ ಮೋಹನ್, ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ, ಕಡೂರು ಬೀರೂರು ಪುರಸಭಾ ಅಧ್ಯಕ್ಷರಾದ ಸುದರ್ಶನ್ ಮತ್ತು ಭಂಡಾರಿ ಶ್ರೀನಿವಾಸ್, ತಹಶೀಲ್ದಾರ್ ಜೆ.ಉಮೇಶ್, ಇಒ ಡಾ.ದೇವರಾಜ ನಾಯ್ಕ, ರಾಜ್ಯ ಪರಿಷತ್ ಸದಸ್ಯ ಪೂರ್ಣೇಶ್, ಕೆ.ಆರ್.ಮಹೇಶ್ ಒಡೆಯರ್, ಪಿಎಸ್ಐ ಎನ್.ಕೆ.ರಮ್ಯಾ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಅರೇಹಳ್ಳಿ ಮಲ್ಲಿಕಾರ್ಜುನ್, ಗಂಗಾಧರ್, ಭೈರೇಗೌಡ, ಲವಕುಮಾರ್ ಇದ್ದರು.