ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘ ನಿರ್ಣಯ

7ನೇ ವೇತನ ಆಯೋಗ, ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹ
Published : 7 ಜುಲೈ 2024, 14:29 IST
Last Updated : 7 ಜುಲೈ 2024, 14:29 IST
ಫಾಲೋ ಮಾಡಿ
Comments
ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯ. ರಾಜ್ಯದ ಎಲ್ಲ ಸರ್ಕಾರಿ ನೌಕರರೂ ಮುಷ್ಕರಕ್ಕೆ ಬೆಂಬಲಿಸಬೇಕು. ಅಮಾನತು ವರ್ಗಾವಣೆ ಅಥವಾ ಎಸ್ಮಾ ಜಾರಿ ಸೇರಿ ಯಾವುದೇ ಒತ್ತಡ ಬೆದರಿಕೆಗೂ ಬಗ್ಗದೇ ಕರ್ತವ್ಯವನ್ನು ಬಹಿಷ್ಕರಿಸಿ ಚಳುವಳಿ ನಡೆಸಬೇಕು
-ಷಡಕ್ಷರಿ ಸರ್ಕಾರಿ ನೌಕರರ ಸಂಘ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT