‘ಕಳೆದ ಬಾರಿ ಅತಿವೃಷ್ಟಿಯಲ್ಲಿ ಎಲ್ಲಾ ರೈತರಿಗೂ ಬೆಳೆ ಪರಿಹಾರವಾಗಿ ಎಕರೆಗೆ ₹ 12 ಸಾವಿರದಂತೆ 5 ಎಕರೆಗೆ ₹ 60 ಸಾವಿರ ಪರಿಹಾರ ನೀಡಿದ್ದಾರೆ. ಹಿಂದೆ ಯಾವ ಸರ್ಕಾರವು ಇಷ್ಟು ದೊಡ್ಡಮಟ್ಟದ ಪರಿಹಾರ ನೀಡಿದ ಉದಾಹರಣೆ ಇಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತದಲ್ಲಿದ್ದಾಗ ಯಾವ ಪರಿಹಾರ ನೀಡಿತ್ತು ಎಂಬುದನ್ನು ಇಲ್ಲಿನ ಕಾಂಗ್ರೆಸ್ ಮುಖಂಡರು ತಿಳಿಸಲಿ’ ಎಂದು ಸವಾಲು ಹಾಕಿದ್ದಾರೆ.