ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ದೇವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತನುಜಾ ಬಾಗಿನ ಅರ್ಪಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನುಕೆರೆ ಸಮಿತಿ ಅಧ್ಯಕ್ಷ ವನಾಗರಾಜ್ ವಹಿಸಿದ್ದರು. ಬಿಜೆಪಿ ಮಂಡಲಾಧ್ಯಕ್ಷ ಬಿ.ಪಿ. ದೇವಾನಂದ್, ಧರ್ಮಸ್ಥಳ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರಸಾದ್, ಗ್ರಾಮ ಪಂಚಾಯಿತಿ ಸದಸ್ಯ ನಿಂಗರಾಜ್, ನಿವೃತ್ತ ಶಿಕ್ಷಕ ಕೆ. ಚಂದ್ರಪ್ಪ, ಕೃಷಿ ಮೇಲ್ವಿಚಾರಕ ರಾಘವೇಂದ್ರ, ವಲಯ ಮೇಲ್ವಿಚಾರಕ ಶಶಿಕುಮಾರ್, ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು ಇದ್ದರು.