ಏ.15ರಂದು ಸುಮುಹೂರ್ತದಲ್ಲಿ ದೇವತಾ ಪ್ರತಿಷ್ಠೆ, ಪ್ರತಿಷ್ಠಾಂಗ ಹೋಮ, ಪೂಜಾ ಹೋಮ, ಮಹಾಕುಂಭಾ ಭಿಷೇಕ ಮಹಾ ಮಂಗಳಾರತಿ ನೆರ ವೇರಲಿದೆ. ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ಮಹಾ ಕುಂಭಾಭಿಷೇಕ ನೆರವೇರಿಸಲಿದ್ದಾರೆ. ಸಂಜೆ 5.30ಕ್ಕೆ ವಿದ್ವಾನ್ ಸತ್ಯನಾರಾ ಯಣ ರಾಜು ಮತ್ತು ವೃಂದದಿಂದ ನೃತ್ಯರೂಪಕ ಆಯೋಜಿಸಲಾಗಿದೆ.