ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಿಕ್ಕಮಗಳೂರು | ಗಾಳಿಕೆರೆ ಬಳಿ ತ್ಯಾಜ್ಯ ರಾಶಿ: ದತ್ತಪೀಠದ ಬಳಿಯೂ ದುರ್ನಾತ

Published : 31 ಮೇ 2024, 4:41 IST
Last Updated : 31 ಮೇ 2024, 4:41 IST
ಫಾಲೋ ಮಾಡಿ
Comments
ಶುದ್ಧ ಕುಡಿಯುವ ನೀರಿನ ಘಟಕ ತೆರೆಲಾಗುತ್ತಿದೆ. ಚೆಕ್‌ಪೋಸ್ಟ್‌ ತೆರೆಯಲು ಸಿದ್ಧತೆ ನಡೆಸಲಾಗಿದೆ. ಶೀಘ್ರವೇ ಪ್ಲಾಸ್ಟಿಕ್ ನಿಷೇಧ ಸಂಪೂರ್ಣ ಜಾರಿಯಾಗಲಿದೆ
– ಮೀನಾ ನಾಗರಾಜ್ ಜಿಲ್ಲಾಧಿಕಾರಿ.
ಜಾರಿಯಾಗದ ಪ್ಲಾಸ್ಟಿಕ್ ನಿಷೇಧ
ಗಿರಿಭಾಗದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಂಡೊಯ್ಯುವುದನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿದೆ. ಆದರೆ ಜಾರಿ ಮಾತ್ರ ಇನ್ನೂ ಸಮಪರ್ಕವಾಗಿ ಆಗಿಲ್ಲ. ಪ್ಲಾಸ್ಟಿಕ್ ಬಾಟಲಿ ಸಾಗಣೆ ನಿಷೇಧ ಮಾಡಬೇಕೆಂದರೆ ಅದಕ್ಕೆ ಪೂರಕವಾಗಿ ಗಿರಿಭಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಿದೆ. ಸದ್ಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಬಳಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.  ನೀರಿನ ಸೌಕರ್ಯ ಕಲ್ಪಿಸದೆ ಪ್ಲಾಸ್ಟಿಕ್ ಬಾಟಲಿ ನಿಷೇಧ ಮಾಡಲು ಆಗುವುದಿಲ್ಲ. ಆದ್ದರಿಂದ ಅಲ್ಲಲ್ಲಿ ಈ ಘಟಕ ತೆರೆಯಲಾಗುತ್ತಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT