ಚಿಕ್ಕಮಗಳೂರು ಕಡೆಯಿಂದ ಸಂಚರಿಸುವ ಭಾರಿ ವಾಹನಗಳು ಬಾಳೆಹೊನ್ನೂರು – ಮಾಗುಂಡಿ – ಕಳಸ– ಕುದುರೆಮುಖ ಮಾರ್ಗವಾಗಿ ಎಸ್.ಕೆ.ಬಾರ್ಡರ್ ಹಾಗೂ ನರಸಿಂಹರಾಜಪುರ ಕಡೆಯಿಂದ ಸಂಚರಿಸುವ ಭಾರಿ ವಾಹನಗಳು ಕೊಪ್ಪ – ಜಯಪುರ – ಬಾಳೆಹೊಳೆ – ಕಳಸ – ಕುದುರೆಮುಖ ಮಾರ್ಗವಾಗಿ ಎಸ್.ಕೆ.ಬಾರ್ಡರ್ ತಲುಪಬಹುದು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.