ಮನೆ ದುರಸ್ತಿಯಲ್ಲಿ ವಿಪತ್ತು ನಿರ್ವಹಣಾ ತಂಡದ ಸಂಯೋಜಕ ಸತೀಶ್ ಮನಿಕಂಠ ಕಟ್ಟ, ಸದಸ್ಯರಾದ ಕೆ.ಮಣಿಕಂಠ, ಲಕ್ಷ್ಮಣ ಕುಂಜತ್ತಾಡಿ ಐನೆಕಿದು, ಕುಸುಮಾಧರ, ಯಶವಂತ, ಚಂದ್ರಶೇಖರ ಕೋನಡ್ಕ, ಮುತ್ತಪ್ಪ ಕೆ., ಸದಾಶಿವ, ಶ್ರೀನಿವಾಸ ಕೆ., ಕೆ.ಹರ್ಷ, ಕುಶಾಲಪ್ಪ ಜಾಲು, ಬಾಲಸುಬ್ರಹ್ಮಣ್ಯ, ಅಶೋಕ ಮಿತ್ತೋಡಿ, ಜಯಪ್ರಕಾಶ್ ಪಾಲ್ಗೊಂಡಿದ್ದರು.