ಮುಂಗಾಲಿನ ಪ್ರಮುಖ ರಕ್ತನಾಳಕ್ಕೆ ಗುಂಡೇಟು ತಗುಲಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಪೂರ್ಣೇಶ್ ಚೇತರಿಸಿಕೊಳ್ಳುತ್ತಿದ್ದು, ಆರೋಪಿಯ ಪತ್ನಿಗೆ ವಿಷಯ ಮುಟ್ಟಿಸಿದ್ದರೂ ಪತಿ ನೋಡಲು ಬರಲು ನಿರಾಕರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.