ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಶಾಲಾ ಮಕ್ಕಳಿಗೆ ಸ್ತೋತ್ರ ಪಾರಾಯಣ; ಶಿಕ್ಷಣ ಇಲಾಖೆಯಿಂದ ಅನುಮತಿ

Published : 18 ಡಿಸೆಂಬರ್ 2024, 23:27 IST
Last Updated : 18 ಡಿಸೆಂಬರ್ 2024, 23:27 IST
ಫಾಲೋ ಮಾಡಿ
Comments
‘ಸುತ್ತೋಲೆ ಹಿಂಪಡೆಯಲಾಗುವುದು’
‘ಸುತ್ತೋಲೆಯನ್ನು ಸೆಪ್ಟೆಂಬರ್‌ನಲ್ಲಿ ಹೊರಡಿಸಲಾಗಿತ್ತು. ಆದರೆ, ಕೆಲವರು ವಿರೋಧ ವ್ಯಕ್ತಪಡಿಸಿದ ಬಳಿಕ ಪ್ರವಚನ ಮಾಡಿಸಿಲ್ಲ’ ಎಂದು ಡಿಡಿಪಿಐ ಜಿ.ಕೆ. ಪುಟ್ಟರಾಜು ತಿಳಿಸಿದರು. ‘ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಸ್ವಾಮೀಜಿ ಅವರಿಗೂ ತಿಳಿಸಲಾಗಿದೆ. ಅನುಮತಿ ನೀಡಿದ್ದ ಸುತ್ತೋಲೆಯನ್ನು ಇನ್ನೂ ವಾಪಸ್ ಪಡೆದಿಲ್ಲ. ಕೂಡಲೇ ಹಿಂಪಡೆಯಲಾಗುವುದು’ ಎಂದು ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದರು.
ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹೊರಡಿಸಿರುವ ಸುತ್ತೋಲೆ

ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹೊರಡಿಸಿರುವ ಸುತ್ತೋಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT