‘ಕೆಪಿಎಸ್ಸಿ ಸದಸ್ಯರನ್ನಾಗಿ ಮಾಡುವ ಅವಕಾಶ ಬಂದಾಗಲೂ ಅವಕಾಶ ನೀಡಲಿಲ್ಲ. ಮುಕುಡಪ್ಪ ಅವರನ್ನು ಮಾಡುತ್ತೇನೆ, ಇವರನ್ನು ಮಾಡಲ್ಲ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದರು. ಈ ಮಾತನ್ನು ಇಂದು ಹೇಳುತ್ತೇನೆ, ನಾಳೆಯೂ ಹೇಳುತ್ತೇನೆ, ನಾಡಿದ್ದೂ ಹೇಳುತ್ತೇನೆ. ಮಾತನಾಡಲು ಇನ್ನೂ ಬೇಕಾದಷ್ಟಿದೆ. ನನಗೀಗ 91 ವರ್ಷ ವಯಸ್ಸು, ಸುಳ್ಳು ಹೇಳಿದರೆ ದೇವರು ಒಳ್ಳೆಯದು ಮಾಡುವುದಿಲ್ಲ’ ಎಂದರು.