<p><strong>ಶೃಂಗೇರಿ</strong>: ‘ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೂ ಪ್ರಾಮಾಣಿಕತೆ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ದೊರಕುತ್ತದೆ’ ಎಂದು ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿರಂಜನ ಕುಮಾರ್ ಹೇಳಿದರು.</p>.<p>ಶೃಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಕೌಶಲ ಅಭಿವೃದ್ಧಿ ಯೋಜನೆಯಡಿ ವೃತ್ತಿ ಆಯ್ಕೆ ಬಗ್ಗೆ ‘ನನ್ನ ವೃತ್ತಿ ನನ್ನ ಆಯ್ಕೆ’ ಪುಸ್ತಕ ವಿತರಿಸಿ ಅವರು ಮಾತನಾಡಿದರು.</p>.<p>`ಕೌಶಲ ಇದ್ದವರಿಗೆ ಬೇಡಿಕೆ ಇದ್ದೇ ಇರುತ್ತದೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಲಭಿಸುವುದಿಲ್ಲ. ಸ್ವಯಂ ಉದ್ಯೋಗದ ಮೂಲಕ ಭವಿಷ್ಯ– ಬದುಕು ರೂಪಿಸಿಕೊಳ್ಳಬಹುದಾಗಿದೆ' ಎಂದರು.</p>.<p>ಉಪ ಪ್ರಾಂಶುಪಾಲ ಶಶಿಧರ್ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಆನಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಆಟೊಮೊಬೈಲ್ ಶಿಕ್ಷಕ ವಿನೋದಕುಮಾರ್, ಸಮಿತಿಯ ಸದಸ್ಯ ರಾಜೇಶ್, ಉಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ‘ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೂ ಪ್ರಾಮಾಣಿಕತೆ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ದೊರಕುತ್ತದೆ’ ಎಂದು ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿರಂಜನ ಕುಮಾರ್ ಹೇಳಿದರು.</p>.<p>ಶೃಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಕೌಶಲ ಅಭಿವೃದ್ಧಿ ಯೋಜನೆಯಡಿ ವೃತ್ತಿ ಆಯ್ಕೆ ಬಗ್ಗೆ ‘ನನ್ನ ವೃತ್ತಿ ನನ್ನ ಆಯ್ಕೆ’ ಪುಸ್ತಕ ವಿತರಿಸಿ ಅವರು ಮಾತನಾಡಿದರು.</p>.<p>`ಕೌಶಲ ಇದ್ದವರಿಗೆ ಬೇಡಿಕೆ ಇದ್ದೇ ಇರುತ್ತದೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಲಭಿಸುವುದಿಲ್ಲ. ಸ್ವಯಂ ಉದ್ಯೋಗದ ಮೂಲಕ ಭವಿಷ್ಯ– ಬದುಕು ರೂಪಿಸಿಕೊಳ್ಳಬಹುದಾಗಿದೆ' ಎಂದರು.</p>.<p>ಉಪ ಪ್ರಾಂಶುಪಾಲ ಶಶಿಧರ್ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಆನಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಆಟೊಮೊಬೈಲ್ ಶಿಕ್ಷಕ ವಿನೋದಕುಮಾರ್, ಸಮಿತಿಯ ಸದಸ್ಯ ರಾಜೇಶ್, ಉಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>