ಮೂಡಿಗೆರೆ ತೋಟಗಾರಿಕಾ ವಿಶ್ವವಿದ್ಯಾಲಯದ ಡೀನ್ ಡಾ.ನಾರಾಯಣ ಎಸ್.ಮಾವರ್ಕರ್,ಡಾ.ಡಿ.ತಿಪ್ಪೇಶ್, ಗ್ರಾಮಪಂಚಾಯಿತಿ ಅಧ್ಯಕ್ಷೆ ಎಚ್. ಶಕುಂತಲಾ, ಕೆನರಾ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕ ಅನಿಲ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ತಿರುಮಲೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಪ್ರಕಾಶ ರಾವ್, ಸಖರಾಯಪಟ್ಟಣ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ಎಸ್.ಬಿ.ಈಶ್ವರಪ್ಪ,ಸಚ್ಚಿದಾನಂದ ಇದ್ದರು.