ಟಿ.ಆರ್.ಲಕ್ಕಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಡಲಾಧ್ಯಕ್ಷ ಬಿ.ಪಿ.ದೇವಾನಂದ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಕೆ.ಕಲ್ಮರುಡಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಆರ್.ಮಹೇಶ್ ಒಡೆಯರ್, ಕಾವೇರಿ ಲಕ್ಕಪ್ಪ, ಬೀರೂರು ಪುರಸಭಾಧ್ಯಕ್ಷ ಸುದರ್ಶನ್, ಮುಖಂಡರಾದ ಸುನೀತಾ ಜಗದೀಶ್, ಸವಿತಾ ರಮೇಶ್, ದಾನಿ ಉಮೇಶ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಎನ್.ಇಮಾಮ್, ವಕ್ತಾರ ಶಾಮಿಯಾನ ಚಂದ್ರು ಇದ್ದರು.