ಸಮಾರೋಪ ಪದ್ಮರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಶಾಸಕ ಡಿ.ಎಸ್.ಸುರೇಶ್ ಉದ್ಘಾಟಿಸುವರು. ಶಾಸಕ ಸಂಗಮೇಶ್, ವಗ್ಗಯ್ಯರ ಮಂಜುನಾಥ್, ಮುಖಂಡ ಮಧು ಬಂಗಾರಪ್ಪ, ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಐಸಿಸಿ ಕಾರ್ಯದರ್ಶಿ ಸಂದೀಪ್, ಮಾಜಿ ಶಾಸಕರಾದ ಟಿ.ಎಚ್. ಶಿವಶಂಕರಪ್ಪ, ಎಸ್. ಎಂ. ನಾಗರಾಜು ಭಾಗವಹಿಸುವರು.