‘ಶೃಂಗೇರಿ ಕ್ಷೇತ್ರದಲ್ಲಿ ಕಾಡುತ್ತಿರುವ ನಿರುದ್ಯೋಗ ಸಮಸ್ಯೆ, ಭೂಮಂಜೂರಾತಿ ಸಮಸ್ಯೆ, ಅತಿವೃಷ್ಟಿ ಸಮಸ್ಯೆ, ಗ್ರಾಮೀಣ ಭಾಗದಲ್ಲಿ ರಸ್ತೆ ಸಮಸ್ಯೆ, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತಿತರ ಸಮಸ್ಯೆ ಕೈಬಿಟ್ಟು, ಮೊಟ್ಟೆ ವಿಚಾರವನ್ನು ಪ್ರಧಾನವಾಗಿಟ್ಟುಕೊಂಡು ಎರಡೂ ಪಕ್ಷದವರು ಕೈ ಕೈ ಮಿಲಾಯಿಸಲು ಹೊರಟಿದ್ದು ನಿಜಕ್ಕೂ ನಾಚಿಕೆ ಗೇಡಿನ ಸಂಗತಿ ಯಾಗಿದೆ’ ಎಂದು ಟೀಕಿಸಿದ್ದಾರೆ.