ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ, ರಾಜ್ಯ ಯುವ ಘಟಕ ಪ್ರಧಾನ ಕಾರ್ಯದರ್ಶಿ ಪ್ರೇಂಕುಮಾರ್, ಕೆಎಂಎಫ್ ನಿರ್ದೇಶಕ ಬಿದರೆ ಜಗದೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ನಾಗರಾಜ್, ಬಾವಿಮನೆ ಮಧು, ತಾಲ್ಲೂಕು ಪಂಚಾ ಯಿತಿ ಸದಸ್ಯ ಬ್ಯಾಗಡೆಹಳ್ಳಿ ಬಸವರಾಜು, ಪುರಸಭೆ ಸದಸ್ಯ ಮೋಹನ್ಕುಮಾರ್, ಜೆಡಿಎಸ್ ಯುವ ಘಟಕದ ಮುಬಾರಕ್, ಗಣೇಶ್, ಬಿ.ಆರ್.ಹೇಮಂತ್, ಹಿರಿಯ ಕಾರ್ಯಕರ್ತರಾದ ಯರದಕೆರೆ ರಾಜಪ್ಪ, ಪಾತೇನಹಳ್ಳಿ ಚೌಡಪ್ಪ, ರವಿಪ್ರಕಾಶ್, ಪುನೀತ್ ಇದ್ದರು.