ಬೆಳ್ಳಿಗೆ 11.25ರ ಈ ಘಟನೆ ನಡೆದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಂಗಡಿ ಮಾಲೀಕ ಜಯಪ್ರಕಾಶ್ ಅವರಿಗೆ ಗಾಜು ತಗುಲಿ ಗಾಯವಾಗಿದೆ.
'ಮೂವರು ಪಲ್ಸರ್ ಬೈಕಿನಲ್ಲಿ ಬಂದು ದರೋಡೆಗೆ ಯತ್ನಿಸಿ, ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂರು ಗುಂಡು ಹಾರಿಸಿದ್ದಾರೆ. ಅಂಗಡಿ ಮಾಲೀಕ ಜಯಪ್ರಕಾಶ ಅವರಿಗೆ ಗಾಜು ತಗುಲಿದ್ದುಗಾಯವಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದ್ದಾರೆ.