<p><strong>ಚಿಕ್ಕಮಗಳೂರು:</strong> ರಾಜ್ಯ ಸರ್ಕಾರದ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ವಿವಿಧ ಇಲಾಖೆಗಳ 10 ಮಂದಿ ಆಯ್ಕೆಯಾಗಿದ್ದಾರೆ.<br />ಈ ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಪುರಸ್ಕಾರ ಒಳಗೊಂಡಿದೆ. ಸರ್ಕಾರಿ ನೌಕರ ದಿನಾಚರಣೆ ಏ.21ರಂದು ನಡೆಯಬೇಕಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೋವಿಡ್ನಿಂದಾಗಿ ಮುಂದೂಡಲಾಗಿದೆ. ಪುರಸ್ಕಾರಕ್ಕೆ ಆಯ್ಕೆಯಾಗಿರುವವರ ಪಟ್ಟಿ ಇಂತಿದೆ.</p>.<p>ಗ್ರೂಪ್ ‘ಎ’ ವಿಭಾಗ: ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿ.ಮೋಹನ್ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ಹಾಗೂ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸರಸ ಕೃಷ್ಣಕಿರಣ್.</p>.<p>ಗ್ರೂಪ್ ‘ಬಿ’ ವಿಭಾಗ: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎನ್.ಎಂ.ವಿಂಧ್ಯಾ, ಮೂಡಿಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್, ಚಿಕ್ಕಮಗಳೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಸಿ.ಸುಜಾತಾ.</p>.<p>ಗ್ರೂಪ್ ‘ಸಿ’: ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಎಸ್.ಶೈಲಶ್ರೀ, ಬೆರಳಚ್ಚುಗಾರ್ತಿ ಎಸ್.ಪಾರ್ವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಎಂ.ಪಿ.ದೇವಾನಂದ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ರಾಜ್ಯ ಸರ್ಕಾರದ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ವಿವಿಧ ಇಲಾಖೆಗಳ 10 ಮಂದಿ ಆಯ್ಕೆಯಾಗಿದ್ದಾರೆ.<br />ಈ ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಪುರಸ್ಕಾರ ಒಳಗೊಂಡಿದೆ. ಸರ್ಕಾರಿ ನೌಕರ ದಿನಾಚರಣೆ ಏ.21ರಂದು ನಡೆಯಬೇಕಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೋವಿಡ್ನಿಂದಾಗಿ ಮುಂದೂಡಲಾಗಿದೆ. ಪುರಸ್ಕಾರಕ್ಕೆ ಆಯ್ಕೆಯಾಗಿರುವವರ ಪಟ್ಟಿ ಇಂತಿದೆ.</p>.<p>ಗ್ರೂಪ್ ‘ಎ’ ವಿಭಾಗ: ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿ.ಮೋಹನ್ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ಹಾಗೂ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸರಸ ಕೃಷ್ಣಕಿರಣ್.</p>.<p>ಗ್ರೂಪ್ ‘ಬಿ’ ವಿಭಾಗ: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎನ್.ಎಂ.ವಿಂಧ್ಯಾ, ಮೂಡಿಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್, ಚಿಕ್ಕಮಗಳೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಸಿ.ಸುಜಾತಾ.</p>.<p>ಗ್ರೂಪ್ ‘ಸಿ’: ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಎಸ್.ಶೈಲಶ್ರೀ, ಬೆರಳಚ್ಚುಗಾರ್ತಿ ಎಸ್.ಪಾರ್ವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಎಂ.ಪಿ.ದೇವಾನಂದ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>