ಶುಕ್ರವಾರ ಸುರಿದ ಭಾರಿ ಮಳೆಗೆ ಹಳ್ಳ ಉಕ್ಕಿ ಹರಿದು, ಅಕ್ಕಪಕ್ಕದ ತೋಟಗಳಿಗೆ ನೀರು ನುಗ್ಗುತ್ತಿದ್ದ ಶಂಕರಾಪುರದ ಸೇತುವೆ ಸ್ಥಳಕ್ಕೆ ಭೇಟಿ ನೀಡಿದರು. ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ಅನಿಲ್ಕುಮಾರ್, ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಂದ್ರ, ಸದಸ್ಯ ರವಿ, ಪೊಲೀಸ್ ಎಂಜಿನಿಯರ್ ಮಂಜು ನಾಥ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವಿಂದ್ಯಾ, ನಾಗೇಶ್, ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ್, ಗ್ರಾಮಲೆಕ್ಕಿಗರಾದ ಅಂಜಲಿ, ಲೋಕೇಶ್, ಶಿವಕುಮಾರ್ ಇದ್ದರು.