<p>ಕಡೂರು: ಬೈಕ್ನಿಂದ ಬಿದ್ದು ಗಾಯಗೊಂಡ ವ್ಯಕ್ತಿಯೊಬ್ಬರನ್ನು ಕಡೂರು ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರು ತಮ್ಮ ವಾಹನದಲ್ಲಿ ಸಿಂಗಟಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆ ಪಂಚನಹಳ್ಳಿ ಬಳಿಯ ಚೌಡಿಪಾಳ್ಯಕ್ಕೆ ತೆರಳುತ್ತಿದ್ದ ವೇಳೆ, ಸಿಂಗಟಗೆರೆ ಸಮೀಪದ ಸಾಣೇಹಳ್ಳಿಯ ಮಹೇಶ್ವರಪ್ಪ ಎಂಬುವವರು ಬೈಕ್ನಿಂದ ಬಿದ್ದು ತಲೆ, ಮುಖ, ಕೈಗೆ ಗಾಯವಾಗಿ ರಕ್ತಸ್ರಾವವಾಗುತ್ತಿರುವುದನ್ನು ತಹಶೀಲ್ದಾರ್ ಗಮನಿಸಿದ್ದರು.</p>.<p>ಸಿಂಗಟಗೆರೆ ಆರೋಗ್ಯ ಕೇಂದ್ರದಲ್ಲಿ ಡಾ. ಭಾರ್ಗವಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಕಡೂರು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದರು. ಗ್ರಾಮ ಆಡಳಿತಾಧಿಕಾರಿ ಇಬ್ರಾಹಿಂ ಜತೆಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-126-361321959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡೂರು: ಬೈಕ್ನಿಂದ ಬಿದ್ದು ಗಾಯಗೊಂಡ ವ್ಯಕ್ತಿಯೊಬ್ಬರನ್ನು ಕಡೂರು ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರು ತಮ್ಮ ವಾಹನದಲ್ಲಿ ಸಿಂಗಟಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆ ಪಂಚನಹಳ್ಳಿ ಬಳಿಯ ಚೌಡಿಪಾಳ್ಯಕ್ಕೆ ತೆರಳುತ್ತಿದ್ದ ವೇಳೆ, ಸಿಂಗಟಗೆರೆ ಸಮೀಪದ ಸಾಣೇಹಳ್ಳಿಯ ಮಹೇಶ್ವರಪ್ಪ ಎಂಬುವವರು ಬೈಕ್ನಿಂದ ಬಿದ್ದು ತಲೆ, ಮುಖ, ಕೈಗೆ ಗಾಯವಾಗಿ ರಕ್ತಸ್ರಾವವಾಗುತ್ತಿರುವುದನ್ನು ತಹಶೀಲ್ದಾರ್ ಗಮನಿಸಿದ್ದರು.</p>.<p>ಸಿಂಗಟಗೆರೆ ಆರೋಗ್ಯ ಕೇಂದ್ರದಲ್ಲಿ ಡಾ. ಭಾರ್ಗವಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಕಡೂರು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದರು. ಗ್ರಾಮ ಆಡಳಿತಾಧಿಕಾರಿ ಇಬ್ರಾಹಿಂ ಜತೆಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-126-361321959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>