ರಾತ್ರಿ ಇದೇ ರಸ್ತೆಯಲ್ಲಿ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ರಾಮೇಗೌಡ ಅವರ ಮಗ ಪ್ರದೀಪ್ ಮುರಿದ ಸೇತುವೆಯ ಬಗ್ಗೆ ಮಾಹಿತಿ ಇಲ್ಲದೆ ಇದೇ ದಾರಿಯಲ್ಲಿ ಬಂದಿದ್ದಾರೆ.ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಂಡು ಬಂದ 10 ಅಡಿ ಆಳದ ಕಂದಕಕ್ಕೆ ಬೈಕ್ ಸಮೇತ ಬಿದ್ದಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.