<p><strong>ಕಳಸ:</strong> ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯುವ ರಾಮಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಬಳಸಲು ಪುಣ್ಯ ಕ್ಷೇತ್ರಗಳಾದ ಕಳಸ ಮತ್ತು ಹೊರನಾಡಿನ ಮಣ್ಣನ್ನು ಕಳುಹಿಸಲಾಯಿತು.</p>.<p>ಹೊರನಾಡಿನ ಅನ್ನಪೂರ್ಣೇಶ್ವರಿಯ ಮಹಾಮಂಗಳಾರತಿ ಸಂದರ್ಭದಲ್ಲಿ ಆ ಗ್ರಾಮದ ಮಣ್ಣನ್ನು ಇರಿಸಿ ವಿಶೇಷ ಪ್ರಾರ್ಥನೆ ನೆರವೇರಿಸಲಾಗಿತ್ತು. ಆ ನಂತರ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪ್ರಭು ಅವರು ಹೊರನಾಡಿನ ಜಿ.ಭೀಮೇಶ್ವರ ಜೋಷಿ ಅವರಿಂದ ಮಣ್ಣನ್ನು ಸ್ವೀಕರಿಸಿದರು.</p>.<p>ರಾಜಲಕ್ಷ್ಮಿ ಜೋಷಿ, ರಮೇಶ್ ಗೊರಸುಕುಡಿಗೆ, ಪ್ರಕಾಶ್ ಕಾರಗದ್ದೆ, ಬಜರಂಗ ದಳದ ಅಜಿತ್, ಚೇತನ್, ಸುದೀಪ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ:</strong> ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯುವ ರಾಮಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಬಳಸಲು ಪುಣ್ಯ ಕ್ಷೇತ್ರಗಳಾದ ಕಳಸ ಮತ್ತು ಹೊರನಾಡಿನ ಮಣ್ಣನ್ನು ಕಳುಹಿಸಲಾಯಿತು.</p>.<p>ಹೊರನಾಡಿನ ಅನ್ನಪೂರ್ಣೇಶ್ವರಿಯ ಮಹಾಮಂಗಳಾರತಿ ಸಂದರ್ಭದಲ್ಲಿ ಆ ಗ್ರಾಮದ ಮಣ್ಣನ್ನು ಇರಿಸಿ ವಿಶೇಷ ಪ್ರಾರ್ಥನೆ ನೆರವೇರಿಸಲಾಗಿತ್ತು. ಆ ನಂತರ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪ್ರಭು ಅವರು ಹೊರನಾಡಿನ ಜಿ.ಭೀಮೇಶ್ವರ ಜೋಷಿ ಅವರಿಂದ ಮಣ್ಣನ್ನು ಸ್ವೀಕರಿಸಿದರು.</p>.<p>ರಾಜಲಕ್ಷ್ಮಿ ಜೋಷಿ, ರಮೇಶ್ ಗೊರಸುಕುಡಿಗೆ, ಪ್ರಕಾಶ್ ಕಾರಗದ್ದೆ, ಬಜರಂಗ ದಳದ ಅಜಿತ್, ಚೇತನ್, ಸುದೀಪ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>