ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯೆ ಲಕ್ಷ್ಮೀದೇವಮ್ಮ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಪೆನ್ನಯ್ಯ, ಜಿಲ್ಲಾ ಪ್ರಧಾನ ಸಂಚಾಲಕ ಇಮ್ರಾನ್ ಅಹಮದ್ ಬೇಗ್, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಸಂಚಾಲಕಿ ಎಂ.ಎಸ್.ವಿಶಾಲಾಕ್ಷಮ್ಮ, ಸಂಘಟನಾ ಕಾರ್ಯದರ್ಶಿ ಉಮಾ, ಮಮತಾ ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಾ, ಗಮಕಿ ಶಾರದಾ ಇದ್ದರು.