ಚಿಕ್ಕಮಗಳೂರಿನಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಲಕ್ಷ್ಮೀ ಶಾಮರಾವ್ ಅವರನ್ನು ಪರಿಷತ್ತಿನ ವತಿಯಿಂದ ಗೌರವಿಸಲಾಯಿತು
ಸಮ್ಮೇಳನದವನ್ನು ನಿವೃತ್ತ ಪ್ರಾಧ್ಯಾಪಕಿ ಎಸ್.ಪಿ.ಉಮಾದೇವಿ ಸುತ್ತೂರು ಉದ್ಘಾಟಿಸಿದರು
ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಮಹಿಳೆಯರು ತಾಳಕ್ಕೆ ಹೆಜ್ಜೆ ಹಾಕಿದರು
ಸಮ್ಮೇಳನದ ಅಂಗವಾಗಿ ತೆರೆದಿದ್ದ ಪುಸ್ತಕ ಮಳಿಗೆಯಲ್ಲಿ ವಿದ್ಯಾರ್ಥಿಗಳು ಪುಸ್ತಕಗಳನ್ನು ನೋಡುತ್ತಿರುವುದು