ಮುಖ್ಯಮಂತ್ರಿ ಬದಲಾವಣೆಗೆ ಸಿದ್ಧತೆ ನಡೆದಿರುವುದಾಗಿ ಆರ್ಎಸ್ಎಸ್ ಮೂಲಗಳು ಹೇಳಿವೆಯೆಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಜಾತಿವಾದ, ವೋಟ್ ಬ್ಯಾಂಕ್ಗಾಗಿ ಓಲೈಕೆ ರಾಜಕಾರಣ ಮಾಡುವವರಿಗೆ ಆರ್ಎಸ್ಎಸ್ ಮೂಲ ಗೊತ್ತಾಗಲ್ಲ. ಅದು ಅವರಿಗೆ ಅರ್ಥವೂ ಆಗಲ್ಲ’ ಎಂದು ತಿವಿದರು.