<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಗಿನ ಜಾವ ಧಾರಾಕಾರ ಮಳೆಯಾಗಿದ್ದು, ಜಮೀನು ಜಲಾವೃತವಾಗಿವೆ. ಚಿಕ್ಕಮಗಳೂರು, ಆಲ್ದೂರು, ನರಸಿಂಹರಾಜಪುರ, ಕಡೂರು, ತರೀಕೆರೆ ಸುತ್ತಮುತ್ತ ಮಳೆ ಸುರಿಯಿತು. ಬೆಳಗಿನ ಜಾವ ಗುಡುಗು ಸಹಿತ ಆರಂಭವಾದ ಮಳೆ 6 ಗಂಟೆ ತನಕ ಸುರಿಯಿತು.</p>.<p>ಬೆಳವಾಡಿ, ಕುರುಬರಹಳ್ಳಿ, ನರಸೀಪುರ, ಮಾಚೇನಹಳ್ಳಿ ಸುತ್ತಮುತ್ತ ಮಳೆಗೆ ಹೊಲಗದ್ದೆಗಳಲ್ಲಿ ಪ್ರವಾಹದಂತೆ ನೀರು ತುಂಬಿಕೊಂಡಿತ್ತು. ಅಡಿಕೆ ಮತ್ತು ತೆಂಗಿನ ತೋಟಗಳು ಜಲಾವೃತಗೊಂಡಿದ್ದರೆ, ಕೆಲ ರೈತರು ಹೊಲದಲ್ಲಿ ಹಾಕಿದ್ದ ಈರುಳ್ಳಿ ರಾಶಿ ಕೂಡ ನೀರಿನಲ್ಲಿ ತೇಲಿ ಹೋಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಗಿನ ಜಾವ ಧಾರಾಕಾರ ಮಳೆಯಾಗಿದ್ದು, ಜಮೀನು ಜಲಾವೃತವಾಗಿವೆ. ಚಿಕ್ಕಮಗಳೂರು, ಆಲ್ದೂರು, ನರಸಿಂಹರಾಜಪುರ, ಕಡೂರು, ತರೀಕೆರೆ ಸುತ್ತಮುತ್ತ ಮಳೆ ಸುರಿಯಿತು. ಬೆಳಗಿನ ಜಾವ ಗುಡುಗು ಸಹಿತ ಆರಂಭವಾದ ಮಳೆ 6 ಗಂಟೆ ತನಕ ಸುರಿಯಿತು.</p>.<p>ಬೆಳವಾಡಿ, ಕುರುಬರಹಳ್ಳಿ, ನರಸೀಪುರ, ಮಾಚೇನಹಳ್ಳಿ ಸುತ್ತಮುತ್ತ ಮಳೆಗೆ ಹೊಲಗದ್ದೆಗಳಲ್ಲಿ ಪ್ರವಾಹದಂತೆ ನೀರು ತುಂಬಿಕೊಂಡಿತ್ತು. ಅಡಿಕೆ ಮತ್ತು ತೆಂಗಿನ ತೋಟಗಳು ಜಲಾವೃತಗೊಂಡಿದ್ದರೆ, ಕೆಲ ರೈತರು ಹೊಲದಲ್ಲಿ ಹಾಕಿದ್ದ ಈರುಳ್ಳಿ ರಾಶಿ ಕೂಡ ನೀರಿನಲ್ಲಿ ತೇಲಿ ಹೋಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>