ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ: ತುಂಬಿ ಹರಿಯುತ್ತಿದೆ ಶಿವನಿ ಕೆರೆ

Last Updated 3 ಡಿಸೆಂಬರ್ 2021, 5:49 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿ ಸುತ್ತಮುತ್ತಲಿನ ಪ್ರದೇಶದಲ್ಲಿ ನಸುಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಶಿವನಿ ಕೆರೆ ತುಂಬಿ ಹರಿಯುತ್ತಿದೆ.

ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ತೋಟ, ಹೊಲಗಳಿಗೆ ನೀರು ನುಗ್ಗಿದೆ.

ನಸುಕಿನ 4 ಗಂಟೆಯಿಂದ 6 ಗಂಟೆವರೆಗೆ ಮಳೆ ಸುರಿಯಿತು. ಜಮೀನಿನಲ್ಲಿ ರಾಗಿ. ಮೆಕ್ಕೆ ಜೋಳ ಸಹಿತ ವಿವಿಧ ಬೆಳೆಗಳು ನೆಲಕಚ್ಚಿವೆ ಎಂದು ಗ್ರಾಮಸ್ಥ ಸದಾಶಿವ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT