ಪ.ಪಂ. ಮುಖ್ಯಾಧಿಕಾರಿ ಎ.ಚಂದ್ರಕಾಂತ್ ಮಾತನಾಡಿ, ‘ಪಟ್ಟಣದ ವ್ಯಾಪ್ತಿಯಲ್ಲಿ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಸ್ವಚ್ಛಗೊಳಿಸಲಾಗಿದೆ. ಪಟ್ಟಣ ಪಂಚಾಯಿತಿಯಲ್ಲೂ ಕಂಟ್ರೋಲ್ ರೋಂ ಆರಂಭಿಸಲಾಗಿದೆ. ಕಾಳಜಿ ಕೇಂದ್ರಕ್ಕಾಗಿ ಅಂಬೇಡ್ಕರ್ ಭವನ, ಹೌಸಿಂಗ್ ಬೋರ್ಡ್ ಕಾಲೋನಿ ಸಮುದಾಯ ಭವನ, ಮಹಾವೀರ ಭವನ ಕಾಯ್ದಿರಿಸಲಾಗಿದೆ’ ಎಂದರು.