<p><strong>ಆಲ್ದೂರು</strong>: ಚಿಕ್ಕಮಾಗರವಳ್ಳಿ ಗ್ರಾಮದ ಶ್ರೀಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ 14ನೇ ವರ್ಷದ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಸಂಜೆ ಬೆಳಗಾವಿ ಜಿಲ್ಲೆಯ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಸಂಸ್ಥಾನ ಮಠ ಮತ್ತು ಕಾಡುಮನೆ ವಸಂತಕುಮಾರ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.</p>.<p>ಶ್ರೀಚಾಮುಂಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಅಭಿವೃದ್ಧಿ ಟ್ರಸ್ಟ್ ಮುಖ್ಯಸ್ಥರಾದ ಚೇತನ್, ದೇವರಾಜ್ ಮತ್ತು ಕುಟುಂಬದವರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು. ಆಲ್ದೂರು ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಅನ್ನಸಂತರ್ಪಣೆ ಇನ್ನಿತರ ವ್ಯವಸ್ಥೆ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲ್ದೂರು</strong>: ಚಿಕ್ಕಮಾಗರವಳ್ಳಿ ಗ್ರಾಮದ ಶ್ರೀಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ 14ನೇ ವರ್ಷದ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಸಂಜೆ ಬೆಳಗಾವಿ ಜಿಲ್ಲೆಯ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಸಂಸ್ಥಾನ ಮಠ ಮತ್ತು ಕಾಡುಮನೆ ವಸಂತಕುಮಾರ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.</p>.<p>ಶ್ರೀಚಾಮುಂಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಅಭಿವೃದ್ಧಿ ಟ್ರಸ್ಟ್ ಮುಖ್ಯಸ್ಥರಾದ ಚೇತನ್, ದೇವರಾಜ್ ಮತ್ತು ಕುಟುಂಬದವರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು. ಆಲ್ದೂರು ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಅನ್ನಸಂತರ್ಪಣೆ ಇನ್ನಿತರ ವ್ಯವಸ್ಥೆ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>