ನರಸಿಂಹರಾಜಪುರದ ಪಿಎಸ್ಐ ನಿರಂಜನಗೌಡ, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶಿವಕುಮಾರ್, ಕಟ್ಟಿನಮನೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಯ್, ಉಪ ವಲಯ ಅರಣ್ಯಾಧಿಕಾರಿ ರಂಗನಾಥ್ ರಾಮಣ್ಣ, ಅತಳಟ್ಟೆ, ಕಾನೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್, ಕಟ್ಟಿನಮನೆ ಪಿಎಚ್ಸಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರಪ್ಪ, ಆಶಾ ಕಾರ್ಯಕರ್ತೆ ಸಿ.ಕೆ.ಸವಿತಾ, ಅರಣ್ಯ ಇಲಾಖೆಯ ಸಚಿನ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.