ರಾಷ್ಟ್ರೀಯ ಸ್ವಯಂಸೇವಕ ಸಂಘ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ, ‘ನಮ್ಮದ ದೇವ ನಿರ್ಮಿತ ದೇಶ, ವಸುದೈವ ಕುಟುಂಬಕಂ ಎಂದು ಸಾರಿದ ಸಂಸ್ಕೃತಿ ನಮ್ಮದು. ಇಂತಹ ಉದಾತ್ತ ಸಂಸ್ಕತಿಯನ್ನು ರಕ್ಷಿಸುವ ಕಾರ್ಯ ಗುರುಕುಲದ ಮೂಲಕ ನಡೆಯತ್ತಿದೆ. ಆಧ್ಯಾತ್ಮಿಕ ಮತ್ತು ವೈಚಾರಿಕ ಜ್ಞಾನ ಭಂಡಾರದ ರಕ್ಷಣೆಯೇ ಗುರುಕುಲದ ಪರಮಗುರಿ’ ಎಂದರು.