<p><strong>ಕೊಪ್ಪ</strong>: ಶಾಸಕ ಟಿ.ಡಿ. ರಾಜೇಗೌಡ ಅವರು ಗುರುವಾರ ಬೆಳಿಗ್ಗೆ ಪಟ್ಟಣದ ಕೋಪದ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.</p>.<p>ಅಂಚೆ ಮತ ಮರು ಎಣಿಕೆಯ ನಂತರದ ರಾಜಕೀಯ ಬೆಳವಣಿಗೆ ಸಂದರ್ಭ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿ, ‘ಮತ ಮರು ಎಣಿಕೆಯಲ್ಲಿ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡುವಂತೆ ಹಾಗೂ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡುವಂತೆ’ ಪ್ರಾರ್ಥನೆ ಸಲ್ಲಿಸಿದ್ದರು.</p>.<p>ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ‘ಸತ್ಯಕ್ಕೆ ಗೆಲುವಾಗಬೇಕು, ಮೋಸ ನಾಶವಾಗಬೇಕು. ದೇವರು ಎಂದಿಗೂ ನ್ಯಾಯ ನೀಡುತ್ತಾನೆ’ ಎಂದು ಹೇಳಿದರು.</p>.<p>ಪುಷ್ಪಾ ರಾಜೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಸಗೋಡು ನಾಗೇಶ್, ನುಗ್ಗಿ ಮಂಜುನಾಥ್, ಸಂದೇಶ್, ಸಿ.ಕೆ.ಮಾಲತಿ, ವಸಂತಿ, ಮಹಮ್ಮದ್ ತಯಿಬ್, ಸಂತೋಷ್ ಕುಲಾಸೋ, ವಿಜಯಾನಂದ ಜತೆಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-126-712008237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ</strong>: ಶಾಸಕ ಟಿ.ಡಿ. ರಾಜೇಗೌಡ ಅವರು ಗುರುವಾರ ಬೆಳಿಗ್ಗೆ ಪಟ್ಟಣದ ಕೋಪದ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.</p>.<p>ಅಂಚೆ ಮತ ಮರು ಎಣಿಕೆಯ ನಂತರದ ರಾಜಕೀಯ ಬೆಳವಣಿಗೆ ಸಂದರ್ಭ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿ, ‘ಮತ ಮರು ಎಣಿಕೆಯಲ್ಲಿ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡುವಂತೆ ಹಾಗೂ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡುವಂತೆ’ ಪ್ರಾರ್ಥನೆ ಸಲ್ಲಿಸಿದ್ದರು.</p>.<p>ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ‘ಸತ್ಯಕ್ಕೆ ಗೆಲುವಾಗಬೇಕು, ಮೋಸ ನಾಶವಾಗಬೇಕು. ದೇವರು ಎಂದಿಗೂ ನ್ಯಾಯ ನೀಡುತ್ತಾನೆ’ ಎಂದು ಹೇಳಿದರು.</p>.<p>ಪುಷ್ಪಾ ರಾಜೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಸಗೋಡು ನಾಗೇಶ್, ನುಗ್ಗಿ ಮಂಜುನಾಥ್, ಸಂದೇಶ್, ಸಿ.ಕೆ.ಮಾಲತಿ, ವಸಂತಿ, ಮಹಮ್ಮದ್ ತಯಿಬ್, ಸಂತೋಷ್ ಕುಲಾಸೋ, ವಿಜಯಾನಂದ ಜತೆಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-126-712008237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>