<p><strong>ಚಿಕ್ಕಮಗಳೂರು:</strong> ‘ಸರ್ಕಾರದ ವಿಚಾರದಲ್ಲಿ ಕಾಂಗ್ರೆಸ್ ಸಹಿತ ಯಾರ ಕನಸೂ ನನಸಾಗಲ್ಲ. ಸರ್ಕಾರ ಸ್ಥಿರವಾಗಿ ಇದೆ’ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನಸು ಕಾಣುವುದು ತಪ್ಪಲ್ಲ. ಕನಸು ಕಾಣಲು ಎಲ್ಲರಿಗೂ ಹಕ್ಕಿದೆ’ ಎಂದರು.</p>.<p>‘ದತ್ತ ಪೀಠಕ್ಕೆಸಂಬಂಧಿಸಿದಂತೆ ವಾದ–ಪ್ರತಿವಾದ ಮುಗಿದು, ತೀರ್ಪು ಬಾಕಿ ಇದೆ ಎಂಬ ಸುದ್ದಿ ಇದೆ. ತೀರ್ಪು ಆಧರಿಸಿ ಸರ್ಕಾರ ಮುಂದಿನಹೆಜ್ಜೆ ಇಡಲಿದೆ’ ಎಂದು ತಿಳಿಸಿದರು.</p>.<p>‘ವ್ಯಕ್ತಿ, ಶಕ್ತಿ, ಪಕ್ಷ, ಸಂಸ್ಥೆ ಯಾವುದೂ ಹೆಚ್ಚು ಅಲ್ಲ. ಕೆಟ್ಟ ಶಕ್ತಿಗಳನ್ನು ಸಹಿಸಲು ಸಾಧ್ಯವಿಲ್ಲ. ಸಂವಿಧಾನ ವಿರೋಧಿಸುವವರು, ರಾಷ್ಟ್ರ ಭಾವುಟಕ್ಕೆ ಅಗೌರವ ತೋರುವವರು ಇದ್ದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದು ಉತ್ತರಿಸಿದರು.</p>.<p><a href="https://www.prajavani.net/india-news/karnataka-high-court-justice-bv-nagarathna-to-become-indias-first-woman-chief-justice-of-india-in-858778.html" itemprop="url">ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಆಗುವರೇ ಕರ್ನಾಟಕ ಹೈಕೋರ್ಟ್ನ ಬಿ.ವಿ.ನಾಗರತ್ನ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಸರ್ಕಾರದ ವಿಚಾರದಲ್ಲಿ ಕಾಂಗ್ರೆಸ್ ಸಹಿತ ಯಾರ ಕನಸೂ ನನಸಾಗಲ್ಲ. ಸರ್ಕಾರ ಸ್ಥಿರವಾಗಿ ಇದೆ’ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನಸು ಕಾಣುವುದು ತಪ್ಪಲ್ಲ. ಕನಸು ಕಾಣಲು ಎಲ್ಲರಿಗೂ ಹಕ್ಕಿದೆ’ ಎಂದರು.</p>.<p>‘ದತ್ತ ಪೀಠಕ್ಕೆಸಂಬಂಧಿಸಿದಂತೆ ವಾದ–ಪ್ರತಿವಾದ ಮುಗಿದು, ತೀರ್ಪು ಬಾಕಿ ಇದೆ ಎಂಬ ಸುದ್ದಿ ಇದೆ. ತೀರ್ಪು ಆಧರಿಸಿ ಸರ್ಕಾರ ಮುಂದಿನಹೆಜ್ಜೆ ಇಡಲಿದೆ’ ಎಂದು ತಿಳಿಸಿದರು.</p>.<p>‘ವ್ಯಕ್ತಿ, ಶಕ್ತಿ, ಪಕ್ಷ, ಸಂಸ್ಥೆ ಯಾವುದೂ ಹೆಚ್ಚು ಅಲ್ಲ. ಕೆಟ್ಟ ಶಕ್ತಿಗಳನ್ನು ಸಹಿಸಲು ಸಾಧ್ಯವಿಲ್ಲ. ಸಂವಿಧಾನ ವಿರೋಧಿಸುವವರು, ರಾಷ್ಟ್ರ ಭಾವುಟಕ್ಕೆ ಅಗೌರವ ತೋರುವವರು ಇದ್ದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದು ಉತ್ತರಿಸಿದರು.</p>.<p><a href="https://www.prajavani.net/india-news/karnataka-high-court-justice-bv-nagarathna-to-become-indias-first-woman-chief-justice-of-india-in-858778.html" itemprop="url">ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಆಗುವರೇ ಕರ್ನಾಟಕ ಹೈಕೋರ್ಟ್ನ ಬಿ.ವಿ.ನಾಗರತ್ನ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>