ಶಾಸಕ ಟಿ.ಡಿ ರಾಜೇಗೌಡ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್, ಅಮ್ಮ ಫೌಂಡೇಷನ್ ಸಂಸ್ಥಾಪಕ ಸುಧಾಕರ್ ಶೆಟ್ಟಿ, ಮಠದ ಆಡಳಿತಾಧಿಕಾರಿ ವಿ.ಆರ್ ಗೌರಿಶಂಕರ್, ಅಡಿಕೆ ಸಂಕಷ್ಟ ಪರಿಹಾರ ಸಮಿತಿ ಕಾರ್ಯಧ್ಯಕ್ಷ ಮಹೇಶ್ ಹುಲ್ಕುಳಿ, ವಿಜಯರಂಗ ಕೋಟೆತೋಟ, ಪ್ರಭಾಕರ್, ಹೆಬ್ಬಿಗೆ ರಾಮಚಂದ್ರರಾವ್ ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಡಿಕೆ ಬೆಳೆಗಾರರು ಇದ್ದರು.