ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಣಕಲ್ ವಿದ್ಯಾಭಾರತಿ ಶಾಲೆಯಲ್ಲಿ ಪೋಷಕರ ದಿನಾಚರಣೆ

Last Updated 6 ಡಿಸೆಂಬರ್ 2022, 5:20 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ‘ಮಕ್ಕಳಲ್ಲಿ ಕಲಿಕಾ ಆಸಕ್ತಿ ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ವಿದ್ಯಾಭಾರತಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಬಿ.ಶಿವರಾಮ ಶೆಟ್ಟಿ ಹೇಳಿದರು.

ಶಾಲೆಯ 36ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಪೋಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಬಣಕಲ್ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಟಿ.ಎಂ. ಗಜೇಂದ್ರ ಮಾತನಾಡಿದರು. ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಮಾಜ ಸೇವಕ ಬಿ.ಆರ್. ವಿಜಯ ಕುಮಾರ್, ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ.ಇ.ಸುಬ್ರಾಯಗೌಡ. ಕಾರ್ಯದರ್ಶಿ ಲಿಂಗಪ್ಪ .ಬಿ.ಪಿ. ಕೋಶಾಧ್ಯಕ್ಷ ಯು.ಪಿ.ರಾಮಚಂದ್ರ ಹೊಳ್ಳ. ಮುಖ್ಯ ಶಿಕ್ಷಕ ಟಿ.ಆರ್. ಮಾಲತಿ, ಸಿ. ನಾಗರಾಜು, ವಸಂತ್ ಹಾರ್ಗೋಡು. ಭಕ್ತೇಶ್, ಮನಮೋಹನ್, ಶೇಖರಪ್ಪ, ಲಿಂಗರಾಜು, ಲೋಕೇಶ್, ಪ್ರತಾಪ್, ಲೀಲಾಮಣಿ, ಕಮಲಮ್ಮ, ಶ್ವೇತಾ, ಪದ್ಮಶ್ರೀ, ಅಶ್ವಿತಾ, ರಂಜಿತಾ, ಅನುಷಾ, ಆಶಾ, ಧನುಶ್ರೀ, ಪೋಷಕರಾದ ರಾಜೇಶ್, ಸುಧಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT