ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

Last Updated 3 ಮಾರ್ಚ್ 2021, 3:07 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಹೀರೇಗದ್ದೆಯಲ್ಲಿ ಕಾಳು ಮೆಣಸು ಕೊಯ್ಯುವ ವೇಳೆ ಆಕಸ್ಮಿಕ ವಾಗಿ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮಂಗಳವಾರ ಮೃತಪಟ್ಟಿದ್ದಾರೆ.

ಸೋಪನಕೆರೆ ನಿವಾಸಿ ಅಶೋಕ (33) ಮೃತರು. ಸಿರಿಹೊನ್ನೆ ಎಸ್ಟೇಟ್‌ನಲ್ಲಿ ಕಾಳು ಮೆಣಸು ಕೊಯ್ಯಲು ಏಣಿ ಬಳಸುವಾಗ ಆಕಸ್ಮಿಕವಾಗಿ ಅದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಅಶೋಕ್ ಆಸ್ವಸ್ಥಗೊಂಡರು. ತಕ್ಷಣ ಅವರನ್ನು ಬಾಳೆಹೊನ್ನೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾಗಿ ಮೃತರ ಪತ್ನಿ ಗೀತಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT