ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಬೀರೂರು | ತೋಟ, ಜಮೀನಿಗೆ ನುಗ್ಗಿದ ಕೆರೆ ನೀರು

Published : 8 ಆಗಸ್ಟ್ 2024, 14:18 IST
Last Updated : 8 ಆಗಸ್ಟ್ 2024, 14:18 IST
ಫಾಲೋ ಮಾಡಿ
Comments
 ಬೀರೂರು ಪಟ್ಟಣದ ಅಜ್ಜಂಪುರ ರಸ್ತೆಯಲ್ಲಿ ಕೆರೆಯ ನೀರು ರಸ್ತೆಯ ಮೇಲೆ ಹರಿಯುತ್ತಿರುವುದನ್ನು ಕಡೂರು ತಹಶೀಲ್ದಾರ್‌ ಪೂರ್ಣಿಮಾ ಮತ್ತು ತಾಲ್ಲೂಕು ಪಂಚಾಯಿತಿ ಇಒ ಪ್ರವೀಣ್‌ಕುಮಾರ್‌ ಗುರುವಾರ ಪರಿಶೀಲಿಸಿ ಮಾಹಿತಿ ಪಡೆದರು. ಪಿಎಸ್‌ಐ ಸಜಿತ್‌ಕುಮಾರ್‌ ಮತ್ತು ನಾಗರಿಕರು ಇದ್ದರು.
 ಬೀರೂರು ಪಟ್ಟಣದ ಅಜ್ಜಂಪುರ ರಸ್ತೆಯಲ್ಲಿ ಕೆರೆಯ ನೀರು ರಸ್ತೆಯ ಮೇಲೆ ಹರಿಯುತ್ತಿರುವುದನ್ನು ಕಡೂರು ತಹಶೀಲ್ದಾರ್‌ ಪೂರ್ಣಿಮಾ ಮತ್ತು ತಾಲ್ಲೂಕು ಪಂಚಾಯಿತಿ ಇಒ ಪ್ರವೀಣ್‌ಕುಮಾರ್‌ ಗುರುವಾರ ಪರಿಶೀಲಿಸಿ ಮಾಹಿತಿ ಪಡೆದರು. ಪಿಎಸ್‌ಐ ಸಜಿತ್‌ಕುಮಾರ್‌ ಮತ್ತು ನಾಗರಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT