ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ‘ನೆಹರೂ ಹುಕ್ಕಾ ಬಾರ್ ತೆರೆಯಲಿ’ ಎಂದು ಹೇಳಿದ್ದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ‘ಬೆಳೆಯುವ ಹಾದಿಯಲ್ಲಿರುವವರು ಇಂಥ ಟೀಕೆಗಳನ್ನು ಮಾಡಬಾರದು. ಈಚೆಗೆ, ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಹೀಗಾಗಿ, ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.