ಸಭೆಯಲ್ಲಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಡಿ.ಎನ್. ಜೀವರಾಜ್, ಎಚ್.ಸಿ.ಕಲ್ಮರುಡಪ್ಪ, ದೀಪಕ್ ದೊಡ್ಡಯ್ಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಶೆಟ್ಟಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜನ್ ಅಜಿತ್ಕುಮಾರ್, ದೇವಿ ಪ್ರಸಾದ್, ಕುಮಾರಗೌಡ, ಶಿವಾನಂದ್, ರವೀಂದ್ರ ಬೆಳವಾಡಿ ಮೊದಲಾದವರು ಪಾಲ್ಗೊಂಡಿದ್ದರು.