<p><strong>ಚಿಕ್ಕಮಗಳೂರು:</strong> ಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ.</p><p>ಶಿವಮೊಗ್ಗದ ಆಸೀಫ್(38), ಮಾಜಿನಾ(33) ಸ್ಥಳದಲ್ಲಿ ಮೃತಪಟ್ಟರು. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p><p>ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ.</p><p>ಶಿವಮೊಗ್ಗದ ಆಸೀಫ್(38), ಮಾಜಿನಾ(33) ಸ್ಥಳದಲ್ಲಿ ಮೃತಪಟ್ಟರು. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p><p>ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>