ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಆಟೊ ರಿಕ್ಷಾ –ಟಾಟಾ ಏಸ್‌ ವಾಹನ ಡಿಕ್ಕಿ, ಒಬ್ಬರು ಸಾವು

Last Updated 9 ಸೆಪ್ಟೆಂಬರ್ 2021, 12:13 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಮಲ್ಲೆದೇವರಹಳ್ಳಿ ಬಳಿ ಆಟೊ ರಿಕ್ಷಾ ಮತ್ತು ಟಾಟಾ ಏಸ್‌ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕ ಮನು (22) ಸಾವಿಗೀಡಾಗಿದ್ದಾರೆ.

ಮನು ಅವರು ಚಿಕ್ಕಮಗಳೂರು ಕೋಟೆ ಬಡಾವಣೆಯವರು.

ಚಿಕ್ಕಮಗಳೂರಿನಿಂದ ಮಾಗಡಿ ಕಡೆಗೆ ಸಾಗುತ್ತಿದ್ದ ಟಾಟಾ ಏಸ್‌ ವಾಹನ ಮತ್ತು ಮಾಗಡಿ ಕಡೆಯಿಂದ ಚಿಕ್ಕಮಗಳೂರಿಗೆ ಚಲಿಸುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಜಖಂ ಆಗಿವೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT